ಬುಧವಾರ, ಏಪ್ರಿಲ್ 23, 2014

ತಾಳ್ಮೆ


ನೆಟ್ಟ ಸಸಿ ಫಲ ಬರುವ ತನಕ ಶಾಂತಿಯ ತಾಳು,
ಕಟ್ಟು ಬುತ್ತಿಯ ಮುಂದೆ ಉಣಲುಂಟು ತಾಳು,
ಕಷ್ಟ ಬಂದರೆ ತಾಳು ಕಂಗೆಡದೆ ತಾಳು,
ದುಷ್ಟ ಮನುಜರು ಪೇಳ್ವ ನಿಷ್ಟುರದ ನುಡಿ ತಾಳು,
ಉಕ್ಕು ಹಾಲಿಗೆ ನೀರನಿಕ್ಕುವಂದದಿ ತಾಳು.
~ ~~ ಶ್ರೀ ವಾದಿರಾಜ ಯತಿವರ್ಯರು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ